Davanagere

ಅನಧಿಕೃತ ಪತ್ರಕರ್ತರಿಂದ ನೈಜ ಸುದ್ದಿಗಾರರಿಗೆ ಅನ್ಯಾಯ ವಾಗುತ್ತಿದೆ ; ಶಾಸಕ ಬಿ.ಪಿ.ಹರೀಶ್

ಹರಿಹರ : ಅನಧಿಕೃತ ಪತ್ರಕರ್ತರಿಂದ ನೈಜ ಸುದ್ದಿಗಾರರಿಗೆ ಅನ್ಯಾಯವಾಗುತ್ತದೆ ಇದನ್ನು ತಡೆಯುವಲ್ಲಿ ಪ್ರಯತ್ನಗಳು ನಡೆಯಬೇಕಾಗಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು. ನಗರದ ಶ್ರೀಮತಿ ಗಿರಿಯಮ್ಮ ಪ್ರೌಢಶಾಲೆ ಆವರಣದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಹರಿಹರ ತಾಲೂಕು ಘಟಕ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಇತ್ತೀಚೆಗೆ ಯೂಟ್ಯೂಬ್ ಚಾನಲ್, ಅನಧಿಕೃತ ಪತ್ರಕರ್ತರು ಹೆಚ್ಚಾಗುತ್ತಿದ್ದು ಅವರಿಂದ ನೈಜ ಸುದ್ದಿಗಾರರಿಗೆ ಸಮಸ್ಯೆಯಾಗುತ್ತಿದೆ ಇದನ್ನು ತಡೆಯುವಲ್ಲಿ ರಾಜ್ಯ ಸಂಘಟನೆಯ ಮುಖ್ಯರು...
Davanagere

ಲಂಚಬಾಕ ದಾವಣಗೆರೆಯ ಮಾಜಿ, ಎನ್.ಆರ್ ಪುರದ ಹಾಲಿ ಸಬ್ ರಿಜಿಸ್ಟ್ರರ್ ಗೆ ಶಿಕ್ಷೆಯಾಗಲಿ ; ಮಾನ್ಯ ಹೈಕೋರ್ಟ್ ನ್ಯಾಯಾಧೀಶರೆ ಹಗಲು ದರೋಢೆಕೋರ ಸಬ್ ರಿಜಿಸ್ಟ್ರಾರ್ ಹೇಮೇಶ್ ಗೆ ಜಾಮೀನು ನೀಡದಿರಿ

ದಾವಣಗೆರೆ : ಮುದ್ರಾಂಕ ಮತ್ತು ನೋಂದಣಿ ಇಲಾಖೆಯು ಕೋಟಿ ಕೋಟಿ ರೂಪಾಯಿಗಳ ಆದಾಯ ಸಂಗ್ರಹದೊಂದಿಗೆ ಕರ್ನಾಟಕ ಸರ್ಕಾರಕ್ಕೆ ಮೂರನೇ ಅತಿ ಹೆಚ್ಚು ಆದಾಯವನ್ನು ಉತ್ಪಾದಿಸುವ ಇಲಾಖೆಯಾಗಿದೆ. ನೋಂದಾಯಿತ ಒಟ್ಟು ದಾಖಲೆಗಳು ಸುಮಾರು 19.57 ಲಕ್ಷಗಳು. ಅಂಚೆಚೀಟಿಗಳು ಮತ್ತು ನೋಂದಣಿ ಇಲಾಖೆಯು ನೋಂದಾಯಿತ ಸಾರ್ವಜನಿಕ ದಾಖಲೆಗಳಾದ ಮದುವೆಗಳು ಮತ್ತು ಸಂಸ್ಥೆಗಳ ನೋಂದಣಿ, ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳು ಅಂದರೆ ಮಾರಾಟ, ವರ್ಗಾವಣೆ ಅಥವಾ ಸ್ಥಿರ ಆಸ್ತಿಗಳ ಉಡುಗೊರೆ, ಅಡಮಾನ, ವಕೀಲರ ಅಧಿಕಾರ, ಉಯಿಲುಗಳು...
Davanagere

ನನ್ನ ಶಾಲೆ… ನನ್ನ ಕನಸು….. ದಯಮಾಡಿ ಶಾಲೆಯ ಹೆಸರ ಬದಲಾಯಿಸದಿರಿ ದೊಡ್ಡವರೇ….

ನಾವು ಕಾಯುತ್ತಿದ್ದ ಕನಸು ಕೊನೆಗೂ ನನಸಾಗುವ ಕಾಲವು ನಾವು ಕಲಿತ ಶಿಕ್ಷಣದ ಪಾಠಶಾಲೆಯಿಂದ. ಅಂತಹ ಪಾಠಶಾಲೆ ಇಂದು ಅದೆಷ್ಟೋ ಮಹಾನ್ ವ್ಯೆಕ್ತಿಗಳಿಗೆ ಆಶ್ರಯ ತಾಣವಾಗಿ, ಗುರಿ ಮುಟ್ಟಿಸುವ ಗುರುಕುಲವಾಗಿದೆ. ಅಂತಹ ಗುರುಕುಲದ ಮಹಾದ್ವಾರವನ್ನು ನಾನು ನೋಡಿದಾಗ, ನನ್ನ ಅದೃಷ್ಟಕ್ಕೆ ನಾನು ಧನ್ಯವಾದ ಹೇಳಿದಾಗ ಅದು, ಸಹಜವಾಗಿ, ಸಂತೋಷದಿಂದ ಸಂತೋಷಪಟ್ಟಿದ್ದೇನೆ. ನಾನು ಮೊನ್ನೆ ನನ್ನ ಸ್ನೇಹಿತರ ಒಡಗೂಡಿ, ಕೆ.ಆರ್. ರಸ್ತೆಯ ಮುಖ್ಯ ಭಾಗದಲ್ಲಿಯೇ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಡ್ಡರಕೇರಿ...
Davanagere

ಮಳೆಯಿಂದಾಗಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾರ್ಡುಗಳಲ್ಲಿ ಬಾಯ್ದೆರೆದ ರಸ್ತೆಗುಂಡಿಗಳು;

ದಾವಣಗೆರೆ: ಕಳೆದ ಕೆಲ ದಿನಗಳಿಂದ ದಾವಣಗೆರೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ,ಇದಕ್ಕೆ ಕಳಪೆ ಗುಣಮಟ್ಟದ ರಸ್ತೆಗಳ ಡಾಂಬಾರು ಕಿತ್ತು ಬರುತ್ತಿದೆ. ಹೀಗಾಗಿ ನಗರದಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು 15 ದಿನದ ಮಳೆಗೆ ಹಲವು ಭಾಗಗಳಲ್ಲಿ ರಸ್ತೆಗುಂಡಿ ಸೃಷ್ಟಿಯಾಗಿವೆ. ಇದರಿಂದ ವಾಹನ ಸವಾರರಿಗೆ ಸಮಸ್ಯೆ ಎದುರಾಗಿದೆ, ಬಾರೋ ಬಾರೋ ಮಳೆರಾಯ ಅಂತಿದ್ದ ಸಿಟಿಮಂದಿಗೆ ಇದೀಗ ಮಳೆರಾಯನ ಎಂಟ್ರಿಯಿಂದ ಒಂದಷ್ಟು ಸಮಸ್ಯೆ ತಲೆದೂರಿದೆ. ಮಳೆರಾಯನ ಆಗಮನದಿಂದ ದಾವಣಗೆರೆ...
Davanagere

ಪಾಲಿಕೆ ಆಯುಕ್ತರೇ ಲೋಕಾಯುಕ್ತ ತನಿಖೆಯಲ್ಲಿರುವ ಅಪರಾಧಿಗಳಿಗೆ ಶಿಕ್ಷೆ ನೀಡುವಿರೋ… ಇಲ್ಲ ಕೆಲಸದಿಂದ ಬಿಟ್ಟು ಬೇರೆ ಪಾಲಿಕೆಗೆ ವರ್ಗಾವಣೆಯಾಗುವಿರೋ… ನೀವೇ ತೀರ್ಮಾನಿಸಿ…???

ದಾವಣಗೆರೆ : ಇಡೀ ದಾವಣಗೆರೆ ಮಹಾನಗರಪಾಲಿಕೆ ಅದರಲ್ಲಿಯೂ ವಲಯ ಕಚೇರಿ 03 ಅಂತೂ ಲಂಚಾವತಾರಮಯವಾಗಿದೆ. ನಗರದ ಮಹಾ ನಗರಪಾಲಿಕೆಯಲ್ಲಿ ಲಂಚಾವತಾರದ ಸದ್ದು ಜೋರಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಸ್ವತ್ತು ಖಾತೆ ಬದಲಾವಣೆ, ಮಾಡಿಕೊಡಲು ಪಾಲಿಕೆಯ ನೌಕರರು ಲಂಚ ಸ್ವೀಕರಿಸಿಕೊಂಡು ತಮಗೆ ಹಣ ಸಿಕ್ಕರೆ ಮಾತ್ರ ಅತೀ ಶೀಘ್ರದಲ್ಲಿಯೇ ಮಾಡಿಕೊಡುತ್ತಾರೆ. ಅವರ ಕುರ್ಚಿಯ ಕೆಳಗೆ ಹಣ ತಳ್ಳದಿದ್ದರೆ ಕಾನೂನಿನ ಪಾಠ ಹೇಳಿ ಇ-ಸ್ವತ್ತು ಸಕಾಲದಲ್ಲಿ 15 ದಿನಕ್ಕೆ ಮತ್ತು ಖಾತೆ ಬದಲಾವಣೆ 45...
Davanagere

ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ದಾವಣಗೆರೆ.ಜು.25 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ಅದಾಲತ್ನ್ನು ಆಯೋಜಿಸಲಿವೆ....
Chithradurga

ನೋಂದಣಿಯಿಲ್ಲದೆ ಚಿಕಿತ್ಸೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಕೆ.ಪಿ.ಎಂ.ಇ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

ಚಿತ್ರದುರ್ಗ: ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ) ಕಾಯ್ದೆ ಅನ್ವಯ ಖಾಸಗಿ ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಂ, ಲ್ಯಾಬ್ಗಳು ನೋಂದಣಿ ಮಾಡಿ, ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನೊಂದಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.ಆಯುಷ್ ಕ್ಲಿನಿಕ್ಗೆ...
Chithradurga

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರವನೂರು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಸಹಯೋಗದಲ್ಲಿ ಗುರುವಾರ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಹಾಗೂ ಬಾಲ್ಯ ವಿವಾಹ ಕುರಿತಾದ ಕರ ಪತ್ರ ಹಂಚುವುದರೊAದಿಗೆ ಬಾಲ್ಯ ವಿವಾಹ ತಡೆ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ಪೊಲೀಸ್ ಇಲಾಖೆ ಹಾಗೂ ಮಹಿಳಾ...
Chithradurga

ನಗರಸಭೆ ಕಸದ ವಾಹನದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ತಾಣ ನಾಶ ಮಾಡಿ, ಡೆಂಗ್ಯೂ ನಿಯಂತ್ರಿಸಿ -ನಗರಸಭೆ ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ: ಸಾರ್ವಜನಿಕರು ಮಾನವ ನಿರ್ಮಿತ ಸೊಳ್ಳೆ ತಾಣ ನಾಶ ಮಾಡಿ, ಘನತ್ಯಾಜ್ಯವನ್ನು ನಗರಸಭೆ ಕಸದ ವಾಹನದಲ್ಲಿ ವಿಲೇವಾರಿ ಮಾಡಬೇಕು. ಸೊಳ್ಳೆ ತಾಣ ನಾಶ ಮಾಡಿ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದರು. ಇಲ್ಲಿನ ನೆಹರು ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಚೇಳುಗುಡ್ಡ, ಮುನಾವರ್ ಮಸೀದಿ, ವಾರ್ಡ್ ನಂಬರ್ 10 ಮತ್ತು 11ನೇ ವಾರ್ಡ್ ಡೆಂಗ್ಯೂ ಹಾಟ್ಸ್ಪಾಟ್ ಎಂದು ಗುರುತಿಸಿ, ಆರೋಗ್ಯ ಇಲಾಖೆ, ನಗರಸಭೆ ಸಹಯೋಗದೊಂದಿಗೆ...
Davanagere

ಜಿಲ್ಲಾಸ್ಪತ್ರೆಯಲ್ಲಿ ರಾಯಚೂರು ಮೂಲದ ದೀಕ್ಷಾ ಏಜೆನ್ಸಿಯ ಗೋಲ್ ಮಾಲ್; ಆಸ್ಪತ್ರೆ ಆವರಣದ ಹೊರಗೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು ೨೭೦ ಜನ ಹೊರ ಗುತ್ತಿಗೆ ಪದ್ಧತಿಯಡಿ ಕೆಲಸ ಮಾಡುತ್ತಿದ್ದಾರೆ. ರಾಯಚೂರು ಮೂಲದ ದೀಕ್ಷಾ ಎಂಬ ಏಜೆನ್ಸಿ ಅವರಿಂದ ಸ್ಥಳೀಯ ಮಂಜುನಾಥ್ ಎನ್.ಕಕ್ಕರಗೊಳ್ಳ, ಲೋಹಿತ್, ಶರೀಫ್ ಎಂಬುವರು ಮಧ್ಯವರ್ತಿಗಳಾಗಿ ಕೆಲಸ ಮಾಡುವ ನೌಕರರಿಗೆ ಪ್ರತಿ ತಿಂಗಳು...
1 2 3 4 5 6 28
Page 4 of 28
error: Content is protected !!