Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Vijayanagara

ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಿ- ಜೆ.ಎಂ. ಚನ್ನಬಸಯ್ಯ

ವಿಜಯನಗರ-ಏ18: ಚುನಾವಣೆಯಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಭಾರತ ಕಮ್ಯೂನಿಷ್ಟ ಪಕ್ಷ (ಮಾಕ್ರ್ಸ್ ವಾದಿ) ಪಕ್ಷದ ಜೆಎಂ. ಚನ್ನಬಸಯ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅವರು ಸಂಡೂರು ತಾಲ್ಲೂಕ ಸಮಿತಿ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ರಾಜ್ಯ ಬೆಂಗಳೂರು ರವರಿಗೆ SಗಿಇಇP ಅಧಿಕಾರಿಯಾದ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು...
Davanagere

ಅದ್ದೂರಿಯಾಗಿ ಜರುಗಿದ ನಂದಿಬೇವೂರು ಬಸವೇಶ್ವರ ರಥೋತ್ಸವ

ಹರಪನಹಳ್ಳಿ.ಏ.18: ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಅದ್ದೂರಿಯಾಗಿ ಶ್ರೀ ಬಸವೇಶ್ವರ ರಥೋತ್ಸವವು ಭಕ್ತರ ಸಮ್ಮುಖದಲ್ಲಿ ಜರುಗಿತು.ಬೆಳಿಗ್ಗೆಯಿಂದಲೇ ಶ್ರೀ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೂವಿನಿಂದ ಅಲಂಕಾರ ಮಾಡಲಾಗಿತ್ತು. ತಳೀರು ತೋರಣ, ವಿವಿಧ ಬಣ್ಣಗಳ ಧ್ವಜಗಳನ್ನು ರಥೋತ್ಸವಕ್ಕೆ ಅಲಂಕರಿಸಲಾಗಿದ್ದು, ಸಂಜೆ ಚಿಗಟೇರಿ, ಬಾವಿಹಳ್ಳಿ, ನಂದಿಬೇವೂರು ತಾಂಡ, ಎಂ.ಕಲ್ಲಹಳ್ಳಿ, ಕಣಿವಿಹಳ್ಳಿ, ಮಹಜನದಹಳ್ಳಿ, ಕೊಂಗನಹೊಸೂರು ಸೇರಿದಂತೆ ಸುತ್ತಮುತ್ತಲಿನ ಭಕ್ತರು ನಂದಿಬೇವೂರು ಶ್ರೀ ಬಸವೇಶ್ವರರ ರಥೋತ್ಸವಕ್ಕೆ ಆಗಮಿಸಿ ಸಂಭ್ರಮ, ಸಡಗರದಿಂದ ರಥವನ್ನು ಎಳೆದರು. ಸೂಕ್ತ ಪೋಲಿಸ್ ಬಂದೋಬಸ್ತ್...
Chithradurga

ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿಗೆ ಆರ್‍ಡಿಪಿಆರ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಭೇಟಿ

ಚಿತ್ರದುರ್ಗ-18:ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿಗೆ ಗುರುವಾರ ಭೇಟಿ ನೀಡಿದರು. ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಕೆರೆ ಹೂಳು ತೆಗೆಯುವ ಕಾಮಗಾರಿ ವೀಕ್ಷಣೆ ಮಾಡಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಲಕ್ಕಿಹಳ್ಳಿ ಗ್ರಾಮದ ಕಲ್ಯಾಣಿ...
Bengaluru

ಬೆಂಗಳೂರಿನಲ್ಲಿ ರಾಮನವಮಿ ಸಂಭ್ರಮ ; ಗಲ್ಲಿಗಲ್ಲಿಗಳಲ್ಲಿ ರಾಮ ನಾಮ ಜಪ

ಬೆಂಗಳೂರು, ಏ.17- ರಾಜಧಾನಿ ಬೆಂಗಳೂರಿನಲ್ಲಿ ಶ್ರೀ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ಗಲ್ಲಿಗಲ್ಲಿಗಳಲ್ಲಿ ರಾಮನ ಜೈಕಾರದ ಘೋಷಣೆ ಮೊಳಗಿತು. ಎಲ್ಲೆಡೆ ರಾಮನವಮಿಯ ಆಚರಣೆ ಪಾನಕ, ಕೋಸಂಬರಿ ವಿತರಣೆ ಜೋರಾಗಿತ್ತು. ಶ್ರೀರಾಮನವಮಿಯನ್ನು ಸಡಗರ ಸಂಭ್ರಮದಿಂದ, ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಗಳಲ್ಲಿ ಅಷ್ಟೇ ಅಲ್ಲ ನಗರದ ವೃತ್ತಗಳಲ್ಲಿ, ಮುಖ್ಯರಸ್ತೆಗಳಲ್ಲಿ, ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರವನ್ನು ಇಟ್ಟು ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ, ಕೋಸಂಬರಿಗಳನ್ನು ವಿತರಿಸುತ್ತಿದ್ದುದು ಕಂಡುಬಂತು. ಶ್ರೀರಾಮ ಮಂದಿರ, ಆಂಜನೇಯಸ್ವಾಮಿ...
ChamarajanagarLatest News

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನ

ಚಾಮರಾಜನಗರ: ಬಿಜೆಪಿ ಹಾಗೂ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವಂತೆ ರಾಜ್ಯ ರೈತ ಸಂಘಟನೆಯು ಕರಪತ್ರ ಅಭಿಯಾನ ನಡೆಸಿತು‌. ಚಾಮರಾಜನಗರ ತಾಲೂಕಿನ ನಾಗವಳ್ಳಿ ಹಾಗೂ ಚಂದಕವಾಡಿ ಗ್ರಾಮಗಳಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ಕೊಟ್ಟು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿ‌ಎ (NDA) ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ಹಾಕದೇ ರೈತ ವಿರೋಧಿ ಧೋರಣೆ ತಳೆದಿರುವುದಕ್ಕೆ ತಕ್ಕ ಪಾಠ ಕಲಿಸಬೇಕೆಂದು ಒತ್ತಾಯಿಸಿದರು. ಕೊಟ್ಟ ಮಾತಿನಂತೆ...
Davanagere

ಜಿ. ಬಿ. ವಿನಯ್ ಕುಮಾರ್ ಜೊತೆಗಿನ ಸಂಧಾನ ವಿಫಲ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿರುವ ಜಿ. ಬಿ. ವಿನಯ್ ಕುಮಾರ್ ಅವರನ್ನು ಮಾಜಿ ಸಚಿವ ಹೆಚ್. ಎಂ. ರೇವಣ್ಣ ನೇತೃತ್ವದ ಕಾಂಗ್ರೆಸ್ ನಿಯೋಗವು ಭೇಟಿ ಮಾಡಿತು. ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಿತಾದರೂ ವಿನಯ್ ಕುಮಾರ್ ಅವರು ನಯವಾಗಿ ತಿರಸ್ಕರಿಸಿದರು. ಇಂದು ಬೆಳಿಗ್ಗೆ ಹೆಚ್. ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸುಭಾಶ್...
Latest News

ಸಂಪಾದಕೀಯ ಅಂಕಣಕ್ಕೆ

ಅಪ್ಪ : ಕಷ್ಟಕ್ಕೂ ಅಂಜದೆ ಕುಟುಂಬದ ಕಣ್ಣ ರೆಪ್ಪೆಯಾಗಿರುವವನು...🙇🏿 ನಾನು ಕೋಪದಿಂದ ಮನೆ ಬಿಟ್ಟು ಬಂದೆ...😡 ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು ಬಂದಿರುವುದು ಕೂಡ ಗೊತ್ತಾಗಲಿಲ್ಲ..👞👞ಮಗನಿಗೆ ಒಂದು ಬೈಕ್🏍 ಕೊಡಿಸಲಾಗದವರು ಇಂಜಿನಿಯರ್ ಆಗಬೇಕು ಎಂದು ಕನಸು ಕಾಣುವುದು ಯಾಕೆ....😏? ನಾನು ದೊಡ್ಡ ವ್ಯಕ್ತಿಯಾಗುವವರೆಗೂ ಮತ್ತೆ ಮನೆ ಹೋಗುವುದಿಲ್ಲ....🏡 ನನಗೆ ಎಷ್ಟು ಕೋಪ ಬಂದಿದೆಯೆಂದರೆ ಎಂದೂ ಮುಟ್ಟದ ಅಪ್ಪನ ಪಾರ್ಸ್'ನ್ನು ತಗೊಂಡುಬಂದೆ...💰💶ಅಮ್ಮನಿಗೆ ಕೂಡ ಗೊತ್ತಿಲ್ಲದ ಲೆಕ್ಕಗಳೆಲ್ಲ ಅದರಲ್ಲಿ ಇವೆ....
Latest News

ದೇವರಾಜ್ ಅರಸ್ ಬಡಾವಣೆಯ, ಸ್ವಿಮ್ಮಿಂಗ್ ಪೂಲ್ ಎದುರುಗಡೆ ಪೋಸ್ಟ್ ಆಫೀಸ್ ಸಿಬ್ಬಂಧಿಗಳ ವಸತಿಗೃಹಗಳ ಸುತ್ತಲೂ ಕಾಂಪೌಂಡ್ ಕಳಪೆ

ಕಾಮಗಾರಿಯ ಮಾಡುತ್ತಿರುವುದರ ಬಗ್ಗೆ ದಾವಣಗೆರೆ ತಾಲ್ಲೂಕು, ಕಸಬಾ ಹೋಬಳಿ, ದೇವರಾಜ್ ಅರಸ್ ಬಡಾವಣೆಯ ಅಂದರೆ ದಾವಣಗೆರೆ ಮಹಾನಗರ ಪಾಲಿಕೆ 18ನೇ ವಾರ್ಡಿನಲ್ಲಿ ಬರತಕ್ಕ ದೇವರಾಜ್ ಅರಸ್ ಬಡಾವಣೆ ಮುಖ್ಯ ರಸ್ತೆಯಲ್ಲಿ ಸ್ವಿಮ್ಮಿಂಗ್ ಪೂಲ್ ನ ಎದುರುಗಡೆ ಸುಮಾರು 40-50 ವರ್ಷಗಳ ಹಿಂದೆ ಪೋಸ್ಟ್ ಆಫೀಸ್ ಸಿಬ್ಬಂಧಿಗಳಿಗಾಗಿ ನೀಡಿರುವ ವಸತಿಗೃಹಗಳ ಸುತ್ತಲೂ ಕಾಂಪೌಂಡ್ ನಿರ್ಮಿಸಿದ್ದು, ಅದು ಶಿಥಿಲಾವಾಸ್ಥೆಯಲ್ಲಿರುತ್ತದೆ. ಅಂತಹ ಹಳೆಯ ಕಾಂಪೌಂಡಿಗೆ ಪೋಸ್ಟ್ ಆಫೀಸ್ ಎಸ್.ಪಿ(ಅಂಚೆ ಅಧೀಕ್ಷಕರು), ಸ್ಥಳೀಯ ಸಿಬ್ಬಂಧಿಗಳು, ಮತ್ತು...
Chamarajanagar

ಬಂಡೀಪುರ: ಕಾಡಲ್ಲಿ ಒಟ್ಟಿಗೆ 5 ಚಿರತೆ ದರ್ಶನ- ರಸ್ತೇಲಿ 5 ಹುಲಿ ಪ್ರತ್ಯಕ್ಷ!!

ಚಾಮರಾಜನಗರ: ಬಂಡೀಪುರ ಈಗ ಹುಲಿ- ಚಿರತೆಗಳ ಅವಾಸಸ್ಥಾನವಾಗಿದ್ದು ಒಂದಲ್ಲ ಎರಡಲ್ಲ ಒಟ್ಟೊಟ್ಟಿಗೆ 4-5 ಪ್ರಾಣಿಗಳು ದರ್ಶನ ಕೊಡುತ್ತಿದ್ದು ಪ್ರಾಣಿಪ್ರಿಯರು ರೋಮಾಂಚನಗೊಳ್ಳುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ವೀಡಿಯೋ ತುಣುಕೊಂದನ್ನು X ನಲ್ಲಿ ಬಿಡುಗಡೆ ಮಾಡಿದ್ದು ಅದರಲ್ಲಿ ಬಂಡೀಪುರ ಒಟ್ಟಿಗೇ 5 ಚಿರತೆಗಳು ಫೋಟೋಗೆ ಫೋಸ್ ಕೊಡುವ ಅಪರೂಪದ ದೃಶ್ಯವನ್ನು ಶೇರ್ ಮಾಡಿದೆ. ಶುಕ್ರವಾರ ರಾತ್ರಿ ಗುಂಡ್ಲುಪೇಟೆಯಿಂದ ಊಟಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದಾದ ನಂತರ ಒಂದಂತೆ...
1 5 6 7 8 9 28
Page 7 of 28
error: Content is protected !!