Bengaluru


Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Bengaluru

ಮುನಿರತ್ನ ಹನಿಟ್ರ್ಯಾಪ್ ಮಾಡಿಯೇ ಕೋಟ್ಯಾಧಿಪತಿಯಾದ… ಲಗ್ಗೆರೆ ನಾರಾಯಣಸ್ವಾಮಿ

ಬೆಂಗಳೂರು -02 : ಬೆಂಗಳೂರಿನಲ್ಲಿ ಕೆಲವು ವರ್ಷಗಳ ಹಿಂದೆ ಇಡ್ಲಿ ಮಾರಾಟ ಮಾಡುತ್ತಾ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಶಾಸಕ ಮುನಿರತ್ನ ಕುಟುಂಬ, ಹನಿಟ್ರ್ಯಾಪ್ ಮಾಡಿಯೇ ಕೋಟ್ಯಾಧಿತಿ ಆಗಿದ್ದಾರೆಯೇ...
Bengaluru

2025ನೇ ಸಾಲಿನ SSLC ಮತ್ತು 2nd ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ PUC ಮತ್ತು SSLC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, 2ನೇ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 19 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. 2ನೇ ಪಿಯುಸಿ ಪರೀಕ್ಷೆಯ ನಂತರ SSLC ಪರೀಕ್ಷೆ 2025, ಮಾರ್ಚ್ 20ರಿಂದ ಆರಂಭಗೊಂಡು ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ. 25 ದಿನಗಳ ಅವಧಿಯಲ್ಲಿ ಪರೀಕ್ಷೆಯನ್ನು ನಡೆಸಲು ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ನಿರ್ಧರಿಸಿದೆ. ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 2 ರಿಂದ 16 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಿದೆ. ಅಕ್ಷೇಪಣೆಗಳನ್ನು ಇ-ಮೇಲ್ ಮೂಲಕ chairpersonkseeb@gmail.com ಗೆ ಸಲ್ಲಿಸಬಹುದು. ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಮಾರ್ಚ್ 1, 2025,...
Bengaluru

ಮೂಗಿನಲ್ಲಿ ರಕ್ತಸ್ರಾವ : ಆಸ್ಪತ್ರೆಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. ನಗರ...
Bengaluru

ಬೆಂಗಳೂರಿನಲ್ಲಿ ರಾಮನವಮಿ ಸಂಭ್ರಮ ; ಗಲ್ಲಿಗಲ್ಲಿಗಳಲ್ಲಿ ರಾಮ ನಾಮ ಜಪ

ಬೆಂಗಳೂರು, ಏ.17- ರಾಜಧಾನಿ ಬೆಂಗಳೂರಿನಲ್ಲಿ ಶ್ರೀ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ಗಲ್ಲಿಗಲ್ಲಿಗಳಲ್ಲಿ ರಾಮನ ಜೈಕಾರದ ಘೋಷಣೆ ಮೊಳಗಿತು. ಎಲ್ಲೆಡೆ ರಾಮನವಮಿಯ ಆಚರಣೆ ಪಾನಕ, ಕೋಸಂಬರಿ ವಿತರಣೆ...
Latest News

ಸಂಪಾದಕೀಯ ಅಂಕಣಕ್ಕೆ

ಅಪ್ಪ : ಕಷ್ಟಕ್ಕೂ ಅಂಜದೆ ಕುಟುಂಬದ ಕಣ್ಣ ರೆಪ್ಪೆಯಾಗಿರುವವನು...🙇🏿 ನಾನು ಕೋಪದಿಂದ ಮನೆ ಬಿಟ್ಟು ಬಂದೆ...😡 ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು ಬಂದಿರುವುದು ಕೂಡ...
error: Content is protected !!