Latest News


Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Latest News

ಮೈಸೂರು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ಬಾಂಬ್ ಬೆದರಿಕೆ ಕರೆ

ಮೈಸೂರು, ಸೆಪ್ಟೆಂಬರ್ 22; ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲ‌ನೆ ನಡೆಸುತ್ತಿದ್ದಾರೆ. "ನಮ್ಮ ಕಚೇರಿಗೆ ಬೆದರಿಕೆ ಕರೆ ಬಂದಿಲ್ಲ. ಪೊಲೀಸರಿಗೆ ನೇರವಾಗಿ ಬಾಂಬ್ ಇರಿಸಿರೋದಾಗಿ ತಿಳಿಸಿದ್ದಾರೆ. ಕಾನ್ಸ್‌ಟೇಬಲ್ ಒಬ್ಬರು ಬೆಳಗ್ಗೆ 11.30ರ ಸುಮಾರಿಗೆ ಬಂದು ನನಗೆ ಮೆಸೇಜ್ ತೋರಿಸಿದರು" ಎಂದು ಜಂಟಿ ಆಯುಕ್ತ ಮಂಜುನಾಥ್ ಹೇಳಿದ್ದಾರೆ. "ಸಂದೇಶದಲ್ಲಿದ್ದ ವಿಳಾಸ ಹಾಗೂ ಅಕ್ಕಪಕ್ಕದ ಕಚೇರಿಗಳ ಹೆಸರು ನೋಡಿ ಖಾತರಿ ಮಾಡಿಕೊಂಡೆ. ಆಗ ತಕ್ಷಣ ಮೀಟಿಂಗ್ ಬಿಟ್ಟು ನಾವು ಹೊರಗೆ ಬಂದೆವು. ಕಚೇರಿಯಲ್ಲಿ ಸುಮಾರು‌ 80 ಮಂದಿ ಸಿಬ್ಬಂದಿ...
Latest News

ಮೈಸೂರಿನ ರಸ್ತೆಗಳಲ್ಲಿ ಹೊಂಡ-ಗುಂಡಿ; ಸಂಚಾರಕ್ಕೆ ಸಂಕಷ್ಟ!

ನಗರದ ಪ್ರಮುಖ ರಸ್ತೆಗಳಾದ ಮೈಸೂರು-ಬೆಂಗಳೂರು ರಸ್ತೆ, ನಾರಾಯಣ ಶಾಸ್ತ್ರಿ, ಅಶೋಕ ರಸ್ತೆ, ಮಹಾತ್ಮಗಾಂಧಿ ರಸ್ತೆ, ಟ್ಯಾಂಕ್‌ ಬಂಡ್‌ ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ಇವೀರ್ನ್‌ ರಸ್ತೆ, ವಾಲ್ಮೀಕಿ ರಸ್ತೆ, ಕೆ.ಆರ್‌.ಎಸ್‌ ರಸ್ತೆ ಹೀಗೆ ಹಲವು ಪ್ರಮುಖ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು, ಮರು ಡಾಂಬರೀಕರಣ ಮಾಡದೇ ಇರುವುದರಿಂದ ಗುಂಡಿಮಯವಾಗಿದ್ದು, ನಿತ್ಯ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.   ಮೈಸೂರಿನಲ್ಲಿ ರಸ್ತೆಗಳನ್ನು ನಾನಾ ಕಾಮಗಾರಿಗಾಗಿ ಅಗೆದಿದ್ದು ಸಂಚಾರಕ್ಕೆ ತೊಂದರೆಯಾಗಿದೆ ನಗರದ ಪ್ರಮುಖ ರಸ್ತೆಗಳಲ್ಲಿ ನಿತ್ಯ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ ದಸರೆ ಹಿನ್ನೆಲೆಯಲ್ಲಿ ನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿಗೆ ಪಾಲಿಕೆ ಮುಂದಾಗಿದೆ ಮೈಸೂರು: ಮಹಾನಗರ ಪಾಲಿಕೆಗೆ ಪ್ರತಿ ವರ್ಷ ರಸ್ತೆಯಲ್ಲಿ ಬಿದ್ದಿರುವ ಗುಂಡಿ-ಹಳ್ಳಗಳು ನೆನಪಾಗುವುದು ದಸರಾ ಮಹೋತ್ಸವದಲ್ಲಿ ಮಾತ್ರ! ಅಲ್ಲಿಯವರೆಗೂ ಗುಂಡಿ ಬಿದ್ದ ರಸ್ತೆಗಳಿಂದ ಸಾರ್ವಜನಿಕರು ಸೇರಿದಂತೆ ವಾಹನ ಸವಾರರಿಗೆ...
Latest News

ಬಿಲ್‌ ಕಟ್ಟದಿದ್ದರೆ ನೀರು ಇಲ್ಲ!

ನೀರಿನ ಕರ ಪಾವತಿಯನ್ನು ನಿಯಮಿತವಾಗಿ ಕೇವಲ 1.10 ಲಕ್ಷ ಮಂದಿ ಮಾತ್ರ ಮಾಡುತ್ತಿದ್ದು, ಉಳಿದ 70 ಸಾವಿರ ಮಂದಿ ಸಮರ್ಪಕವಾಗಿ ನೀರಿನ ಕರ ಪಾವತಿ ಮಾಡದೇ ಇರುವುದರಿಂದ ಕರ ಬಾಕಿ ಬೆಟ್ಟದಂತೆ ಬೆಳೆದಿದೆ. ಇದಕ್ಕೆ ಸರಕಾರಿ ಸಂಸ್ಥೆಗಳ ಪಾಲೂ ಕೂಡ ಶೇ.50 ರಷ್ಟು ಇದ್ದು, ಪಾಲಿಕೆಗೆ ಸಂದಾಯವಾಗದಿರುವ ನೀರಿನ ಬಾಕಿಯೇ 195 ಕೋಟಿ ರೂ. ಆಗಿದೆ. ನೀರಿನ ಕರ ಬಾಕಿ ಪಾವತಿ ಮಾಡದ ಗ್ರಾಹಕರ ಮನೆಗೆ ನೀರಿನ ಸಂಪರ್ಕ ಕಡಿತಗೊಳಿಸಲು ಮುಂದಾದ ಪಾಲಿಕೆ ಕಳೆದ ಒಂದು ವಾರದಲ್ಲಿ 120ಕ್ಕೂ ಹೆಚ್ಚು ಮಂದಿ ಗ್ರಾಹಕರ ಮನೆಯ ನೀರಿನ ಸಂಪರ್ಕ ಕಡಿತ ನೀರಿನ ಬಾಕಿಯೇ 195 ಕೋಟಿ ರೂ.; ಕರ ಪಾವತಿಸದ ಶೇ.50 ಸರಕಾರಿ ಸಂಸ್ಥೆಗಳು; ಪಾಲಿಕೆ ವ್ಯಾಪ್ತಿಯಲ್ಲಿ 1.80 ಲಕ್ಷ ಮಂದಿ ಗ್ರಾಹಕರು! ಕೇವಲ 1.10 ಲಕ್ಷ ಮಂದಿ ಮಾತ್ರ ತೆರಿಗೆ ಪಾವತಿ; 70 ಸಾವಿರ ಮಂದಿ ನೀರಿನ...
Latest News

ದಸರಾ ಗಜಪಡೆ ಅರಮನೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ

ಮೈಸೂರು,ಸೆ.16 ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಂಭ್ರಮ ಕಳೆಗಟ್ಟಿದ್ದು, ದಸರಾದಲ್ಲಿ ಆಕರ್ಷಣೆಯ ಕೇಂದ್ರವಾಗಿರುವ ಜಂಬೂಸವಾರಿಯಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅರಮನೆಗೆ ಆಗಮಿಸಿದೆ. ಅರಮನೆಗೆ ಆಗಮಿಸಿದ ಗಜಪಡೆಗೆ ಜಿಲ್ಲಾಡಳಿತ ವತಿಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಿಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ಗಜಪಡೆಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಡೆಯನ್ನು ಸ್ವಾಗತಿಸಿದರು. ಪ್ರಧಾನ ಅರ್ಚಕ ಡಾ. ಶಶಿಶೇಖರ್ ದೀಕ್ಷತ್ ನೇತೃತ್ವದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಅರಮನೆಗೆ ಆಗಮಿಸಿದ ಗಜಪಡೆ ಸೆ.13ರಂದು ವೀರನಹೊಸಳ್ಳಿಯಿಂದ ಆಗಮಿಸಿ ಅರಣ್ಯಭವನದಲ್ಲಿ ಬೀಡು ಬಿಟ್ಟಿದ್ದ ಗಜಪಡೆ ಮೈಸೂರು ಅರಮನೆಯನ್ನು ಪ್ರವೇಶಿಸಿವೆ. ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಎಂಟು ಆನೆಗಳಾದ ಅಶ್ವತ್ಥಾಮ, ಧನಂಜಯ, ವಿಕ್ರಮ, ಕಾವೇರಿ, ಚೈತ್ರಾ, ಲಕ್ಷ್ಮಿ ಮತ್ತು ಗೋಪಾಲಸ್ವಾಮಿ ಆನೆಗಳು ಅರಮನೆ ಪ್ರವೇಶ ಮಾಡಿದವು. ಮಂಗಳ ವಾದ್ಯ, ಅರಮನೆ...
Latest News

ಕಾಡಿನ ಒಬ್ಬ ಅದ್ಭುತ ಇಂಜಿನಿಯರ್

ಇಂದಿನ ಅಭಿಯಂತರರ ದಿನದ (EngineersDay) ಸಂದರ್ಭದಲ್ಲಿ ನಾವು ಕಾಡಿನ ಒಬ್ಬ ಅದ್ಭುತ ಇಂಜಿನಿಯರ್ ಬಗ್ಗೆ ತಿಳಿಯಬೇಕಾಗುತ್ತದೆ. "ಆನೆ ನಡೆದದ್ದೆ ದಾರಿ" ಎನ್ನುವ ಗಾದೆ ಮಾತಿನಂತೆ ಆನೆ ಕಾಡಿನ ಕಲ್ಲುಮುಲ್ಲಿನ ದಾರಿಯಲ್ಲಿ ತಾನು ಮೊದಲು ನಡೆದು ರಸ್ತೆಗಳನ್ನು ನಿರ್ಮಿಸುತ್ತವೆ. ಕಾಡಲ್ಲಿ ಓಡಾಡಲು ಕಾಡಲ್ಲಿ ಆನೆಗಳು ನಿರ್ಮಿಸಿದ 'ಆನೆಕಾಲ್ದಾರಿ'ಗಳೆ ಆಸರೆ. ಆನೆಗಳು ಪ್ರತಿದಿನ ಹತ್ತಾರು ಮೈಲು‌ ಕ್ರಮಿಸುವುದರಿಂದ ಕಾಡಲ್ಲಿ ಹಲವು ಬೀಜಗಳು ಬೇರೆ ಕಡೆಗೆ ಪ್ರಸಾರವಾಗಲು ಸಾಧ್ಯವಾಗಿ ಜೀವವೈವಿಧ್ಯವನ್ನು ಹೆಚ್ಚಿಸುತ್ತದೆ! ಅದೇ ರೀತಿ ಕಾಡಲ್ಲಿ ಕೆಲವು ಮರಗಳನ್ನು ಮುರಿದು ಸ್ವಾಭಾವಿಕವಾಗಿ ಮರದ ಸಾಂಧ್ರತೆಯನ್ನು ನಿಯಂತ್ರಿಸುತ್ತವೆ. ಇದರ ಜೊತೆಗೆ ಇವು ಹುಲ್ಲನ್ನು ಕಿತ್ತು ತಿನ್ನುವಾಗ ಕಾಲಿನಲ್ಲಿ ನೆಲವನ್ನು ಅಗೆದು ಕಾಡನ್ನು ಉಳುಮೆ ಮಾಡುತ್ತವೆ. ಇದರಿಂದ ಕಾಡಿನ ಭೂಮಿ ಹೆಚ್ಚು ನೀರು ಕುಡಿಯಲು ಅಲ್ಲಿ ಹೊಸ ಗಿಡ ಬೆಳೆಯಲು ಸಾಧ್ಯವಾಗುತ್ತದೆ. ಜೊತೆಗೆ ಜೇಡಿಗಾಗಿ ಮಣ್ಣು ಕೊರೆದು ಗುಂಡಿಮಾಡಿ ಅಂತರ್ಜಲ ವೃದ್ದಿಗೆ ಕಾರಣವಾಗಯತ್ತವೆ. ಇನ್ನು...
Latest News

ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ : ಮಾ ವಿ ರಾಮ್ ಪ್ರಸಾದ್

ಪೌರಕಾರ್ಮಿಕರಿಗೆ ಬಾಗಿನ ಕೊಡುವ ಮೂಲಕ ಗೌರಿ ಗಣೇಶ ಹಬ್ಬ ಆಚರಣೆ ಪೌರಕಾರ್ಮಿಕರು ತಮ್ಮ ಕೆಲಸದಲ್ಲಿ ದೇವರನ್ನು ನೋಡುತ್ತಿದ್ದಾರೆ ಮಾ ವಿ ರಾಮ್ ಪ್ರಸಾದ್ ಇಂದು ಗೌರಿ ಹಬ್ಬದ ಅಂಗವಾಗಿ 55ನೇ ವಾರ್ಡಿನಲ್ಲಿ 50 ಜನ ಪೌರಕಾರ್ಮಿಕರಿಗೆ ಬಾಗಿನ, ಸೀರೆಗಳನ್ನು ಕೊಡುವ ಮುಖಾಂತರ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಮಾ ವಿ ರಾಮ್ ಪ್ರಸಾದ್ ಹಬ್ಬವನ್ನು ಆಚರಿಸಿದರು ನಂತರ ಮಾತನಾಡುತ್ತಾ ಇಂದು ಎಲ್ಲರೂ ಮನೆಯಲ್ಲಿ ಹೊಸ ಬಟ್ಟೆಯನ್ನು ತೊಟ್ಟು ಗೌರಿ ಪೂಜೆಯನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ ಆದರೆ ಪೌರಕಾರ್ಮಿಕರು ತಮ್ಮ ಸ್ವಚ್ಚತೆ ಕಾರ್ಯದಲ್ಲಿ ದೇವರನ್ನು ಕಾಣುತ್ತಿದ್ದಾರೆ ಎಂದು ತಿಳಿಸಿದರು ಮುಂದುವರೆದು ಮಾತನಾಡಿದ ಮಾ ವಿ ರಾಮ್ ಪ್ರಸಾದ್ ಅವರು ಮೈಸೂರಿನಲ್ಲಿ ಸ್ವಚ್ಛ ಸರ್ವೇಕ್ಷಣ ಅಭಿಯಾನ ನಡೆಯುತ್ತಿದ್ದು ಮತ್ತು ದಸರಾ ಹತ್ತಿರವಿದ್ದು ಮೈಸೂರಿಗೆ ಈಗಾಗಲೇ 2ಬಾರಿ ಸ್ವಚ್ಛ ನಗರಿ ಎಂಬ ಕಿರೀಟ ಹಾಕಿಕೊಂಡಿದ್ದು ಮೂರನೇ ಬಾರಿ ಬರಬೇಕಾದರೆ ಈ ಪೌರ...
Latest News

ಸಾ.ರಾ. ಮಹೇಶ್ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ : ಎಚ್. ವಿಶ್ವನಾಥ್

ಮೈಸೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಸಾ.ರಾ.ಕನ್ವೆನ್ಷನ್ ಹಾಲ್ ಅನ್ನು ಶಾಸಕ ಸಾ.ರಾ.ಮಹೇಶ್ ನಿರ್ಮಾಣ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಸರ್ವೇ ಕಾರ್ಯ ನಡೆದು ಸತ್ಯಾಂಶ ಹೊರಗೆ ಬರಲಿ. ಈ ವಿಚಾರವಾಗಿ ಸಾ.ರಾ. ಮಹೇಶ್‍ ಬುಸುಗುಟ್ಟೋದರಲ್ಲಿ ಅರ್ಥವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರಾದೇಶಿಕ ಆಯುಕ್ತರು ಹೇಗೆ ಬೇಕೋ ಹಾಗೆ ಸರ್ವೇ ಬರೆದುಕೊಟ್ಟಿದ್ದಾರೆ. ಆ ಸರ್ವೇ ಕುರಿತು ನಾನು ಆಕ್ಷೇಪ ವ್ಯಕ್ತಪಡಿಸಿದ್ದೆ. ಆರ್’ಟಿಐ ಕಾರ್ಯಕರ್ತರು ಸರ್ಕಾರದ ಗಮನ ಸೆಳೆದು ಮತ್ತೆ ಸರ್ವೇಗೆ ಒತ್ತಾಯಿಸಿದಾಗ  ರಾಜ್ಯ ಸರ್ವೇ ಕಮಿಷನರ್ ಮನೀಶ್ ಮೌದ್ಗಿಲ್  ಸರ್ವೇಗೆ ಆದೇಶ ಹೊರಡಿಸಿದ್ದಾರೆ. ಸರ್ವೇ ಕಾರ್ಯ ನಡೆದ ಸತ್ಯಾಂಶ ಹೊರಗೆ ಬರಲಿ ಎಂದು ಆಗ್ರಹಿಸಿದರು. ಒತ್ತುವರಿ ಮಾಡಿದೆ ಇದ್ದರೆ ಸಾ.ರಾ. ಮಹೇಶ್ ಅವರಿಗೆ ಭಯ ಏತಕ್ಕೆ? ಒತ್ತುವರಿ ಮಾಡದೆ ಇದ್ದಿದ್ದರೆ...
Latest News

ನನ್ನ ಆಸ್ತಿ ಸರ್ವೇಗೆ ಅಧಿಕಾರಿಗಳನ್ನು ಕಳುಹಿಸಬೇಡಿ, ಸ್ವತಃ ನಿವೇ ಬನ್ನಿ : ಸಾ.ರಾ. ಮಹೇಶ್

ಮೈಸೂರು: ಒಂದು ಗುಂಟೆ ಒತ್ತುವರಿ ಮಾಡಿ ದಟ್ಟಗಳ್ಳಿಯಲ್ಲಿರುವ ಸಾ.ರಾ. ಕನ್ವೆನ್ಷನ್ ಹಾಲ್ ನಿರ್ಮಾಣ ಮಾಡಲಿಲ್ಲ. ಈ ಬಗ್ಗೆ ಯಾವುದೇ ರೀತಿಯ ತನಿಖೆಗೂ ಸಿದ್ಧ. ಒಂದುವೇಳೆ ಒಂದು ಗುಂಟೆ ಒತ್ತುವರಿ ಕಂಡು ಬಂದರೂ ಸರ್ಕಾರಕ್ಕೆ ನನ್ನ ಆಸ್ತಿಯನ್ನು ಬರೆದುಕೊಡುತ್ತೇನೆ ಎಂದು ಶಾಸಕ ಸಾ.ರಾ. ಮಹೇಶ್ ಸವಾಲು ಹಾಕಿದ್ದಾರೆ. ಚೌಲ್ಟ್ರಿ ಜಾಗದಲ್ಲಿ ಒಂದೇ ಗುಂಟೆ ಒತ್ತುವರಿ ಆಗಿದ್ದರೆ ಆಸ್ತಿಯನ್ನು ರಾಜ್ಯಪಾಲರಿಗೆ ಬರೆದುಕೊಡುತ್ತೇನೆ. ಸಾರ್ವಜನಿಕ ಬದುಕು, ರಾಜಕೀಯ ಬದುಕಿನಿಂದ ನಿವೃತ್ತಿ ತೆಗೆದುಕೊಳ್ಳುನೆ ಎಂದು ನಾನು ಈ ಹಿಂದೆಯೇ ಹೇಳಿಕೆ ನೀಡಿದ್ದೆ. ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಒತ್ತುವರಿ, ಗೋಮಾಳ ಅಥವಾ ಒಂದೇ ಒಂದು ಗುಂಟೆ ಖರಾಬು ಇದ್ದರೆ ತೋರಿಸಿ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು. ಕಾನೂನು ಪ್ರಕಾರವೇ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗಿದೆ. ಒತ್ತುವರಿ ಪತ್ತೆ ಹೆಚ್ಚಲು  ಅಧಿಕಾರಿಗಳನ್ನು ಕಳುಹಿಸುವ ಅವಶ್ಯಕತೆ ಇಲ್ಲ. ಸ್ವತಃ ಭೂಮಾಪನ ಇಲಾಖೆ ಆಯುಕ್ತ ಮನೀಶ್...
Latest News

ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು.  ಸೋಮವಾರ ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ರಜನಿ  ಅಣ್ಣಯ್ಯ 4,113 ಮತಗಳನ್ನ ಪಡೆದು ಜಯಭೇರಿ ಬಾರಿಸಿದ್ದಾರೆ. ಇನ್ನು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್‌ ಅಭ್ಯರ್ಥಿ ಎಸ್‌.ಲೀಲಾವತಿ ಅವರು 2,116 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಈ ವಾರ್ಡ್‌ನಲ್ಲಿ ಪ್ರಾಬಲ್ಯವಿಲ್ಲದ ಬಿಜೆಪಿ ಅಭ್ಯರ್ಥಿ ಶೋಭಾ ಅವರು 601 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೀನಾಯ ಸೋಲಾಗಿದೆ. ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಜೆಡಿಎಸ್‌ನ ನಾಯಕರಿಗೆ ಭಾರೀ ಮುಖಭಂಗವಾಗಿದೆ. ಜೆಡಿಎಸ್‌ನ ಬಂಡಾಯ ಶಾಸಕ ಜಿ.ಟಿ.ದೇವೇಗೌಡರ ಕೃಪಾ‌ಕಟಾಕ್ಷದಿಂದ ಕಾಂಗ್ರೆಸ್ ಅಭ್ಯರ್ಥಿ ರಜನಿ ಗೆಲುವು ಸಾಧಿಸಿದ್ದಾರೆ....
Latest News

ಆರೋಗ್ಯ ನಂದನ ಕಾರ್ಯಕ್ರಮ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಕೋವಿಡ್-19 ಎರಡನೇ ವ್ಯಾಪಕವಾಗಿ ಹರಡಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಂಭವ ಇರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳು, ಹದಿಹರೆಯದವರು, ಗರ್ಭಿಣಿಯರ ಮತ್ತು ಬಾಣಂತಿಯ ಕುರಿತಾಗಿ ವಿಶೇಷ ಗಮನ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಆರೋಗ್ಯ ನಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಆರಂಭವಾದ ಆರೋಗ್ಯ ನಂದನ ಕಾರ್ಯಕ್ರಮ ಆಗಸ್ಟ್ 15 ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 15 ರವರೆಗೆ ನಡೆಯಲಿದೆ. ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಗ್ರಾಮೀಣ ಅಭಿವೃದ್ದಿ, ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆಗಳ ಸಮನ್ವಯದೊಂದಿಗೆ ಕೈಗೊಂಡಿದ್ದು, ಜಿಲ್ಲೆಯಲ್ಲಿ 6,50,842 ಮಕ್ಕಳ ಪೈಕಿ ಇದುವರೆಗೂ 63,801 ಮಕ್ಕಳ ಆರೋಗ್ಯ ತಪಾಸಣೆÉ ನಡೆಸಲಾಗಿದೆ....
1 8 9 10 11 12 24
Page 10 of 24
error: Content is protected !!