Latest News


Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Latest News

ಕೊಡಗಿನ ಕೋಟೆ ಬೆಟ್ಟಕ್ಕೆ ಕುರಂಜಿ ಹೊದಿಕೆ

A Kurunji Blanket for the Kodagu Fort Hill ಮಡಿಕೇರಿ: ಕೊಡಗಿನ ಕೋಟೆ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಾರಣ ಈ ಬೆಟ್ಟದಲ್ಲಿ ಕುರುಂಜಿ ಮತ್ತೆ ಹೂಬಿಟ್ಟಿದೆ. ಇದು ನೀಲಿ ಸುಂದರಿಯಾಗಿ ಕಣ್ಮನ ಸೆಳೆಯುತ್ತಿದೆ. ಮಡಿಕೇರಿ ಸಮೀಪ ಇರುವ ಮಾಂದಾಲಪಟ್ಟಿ ಬೆಟ್ಟಶ್ರೇಣಿಯಲ್ಲಿರುವ ಕೋಟೆ ಬೆಟ್ಟವು ಕುರುಂಜಿ ಗಿಡಗಳಿಂದ ಆವೃತವಾಗಿದ್ದು, ಇದುವರೆಗೆ ಹಸಿರಾಗಿದ್ದ ಗಿಡಗಳು ಹನ್ನೆರಡು ವರ್ಷದ ಬಳಿಕ ನೀಲಿ ಹೂಗಳನ್ನು ಬಿಟ್ಟಿರುವ ಕಾರಣದಿಂದ ಇಡೀ ಬೆಟ್ಟ ನೀಲಿಯಾಗಿ ಕಾಣುತ್ತಿದ್ದು, ನೋಡುಗರ ಕಣ್ಣಿಗೆ ರಸದೌತಣ ನೀಡಿದೆ. ಕೊರೊನಾ ಇಲ್ಲದೆ ಹೋಗಿದ್ದರೆ ಈ ಸುಂದರ ದೃಶ್ಯವನ್ನು ನೋಡಲು ಪ್ರವಾಸಿಗರು ನೂಕು ನುಗ್ಗಲಿರುತ್ತಿತ್ತು. ಆದರೆ ಈಗ ಸ್ಥಳೀಯರು ಸೇರಿದಂತೆ ಒಂದಷ್ಟು ಮಂದಿ ಬಿಟ್ಟರೆ ಹೆಚ್ಚಿನವರು ಬರುತ್ತಿಲ್ಲ. ಸಾಮಾನ್ಯವಾಗಿ ಬೆಟ್ಟಗಳು ಕುರುಚಲು ಕಾಡು, ಮರಗಿಡಗಳಿಂದ ಕೂಡಿವೆ. ಇವುಗಳ ನಡುವೆ ಕೆಲವೇ ಕೆಲವು ಬೆಟ್ಟಗಳು ಮಾತ್ರ ಕುರುಂಜಿ ಗಿಡಗಳಿಂದ ಆವೃತವಾಗಿವೆ. ಅದರಲ್ಲಿ ಕೋಟೆ...
Latest News

ರಾಜಕೀಯ ಹಗ್ಗಜಗ್ಗಾಟದ ನಡುವೆಯೂ ಬಿಜೆಪಿಗೆ ಒಲಿದ ಮೇಯರ್‌ ಗಿರಿ

ಮೈಸೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ತಂತ್ರಗಾರಿಕೆಗೆ ಸಿಕ್ಕ ಜಯ. 38 ವರ್ಷಗಳ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯವರು ಮೇಯರ್ ಮುಖ್ಯಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರಿಂದಲೂ ಸಚಿವರಾದ ಸೋಮಶೇಖರ್ ಅವರಿಗೆ ಅಭಿನಂದನೆ ಮೈಸೂರು: ಮೈಸೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ ಮೇಯರ್ ಹುದ್ದೆಯನ್ನು ಪಡೆದಿದೆ. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರ ತಂತ್ರಗಾರಿಕೆ ಕೊನೆಗೂ ಫಲಿಸಿದೆ. ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟದಲ್ಲಿ ಕೊನೆಗೂ ಮೇಯರ್ ಹುದ್ದೆ ಪಡೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಮೇಯರ್ ಪಟ್ಟ ಒಲಿಯಲಿದೆ ಎಂದು ಹೇಳುತ್ತಲೇ ಬಂದಿದ್ದ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರ ಕಾರ್ಯತಂತ್ರ...
Latest News

ಅಮೆರಿಕವನ್ನು ಹಿಂದಿಕ್ಕಿ ನಂ.2ನೇ ಸ್ಥಾನಕ್ಕೆ ಜಿಗಿದ ಭಾರತ !

ಹೊಸದಿಲ್ಲಿ: ಭಾರತ ಇದೀಗ ವಿಶ‍್ವದ ನೆಚ್ಚಿನ ಉತ್ಪಾದಕರ ತಾಣವಾಗಿ ಹೊರ ಹೊಮ್ಮುತ್ತಿದ್ದು, ಅಮೆರಿಕವನ್ನು ಹಿಂದಿಕ್ಕಿ ಭಾರತ ನಂ.2ನೇ ಸ್ಥಾನ ಪಡೆದುಕೊಂಡಿದೆ. ಜಾಗತಿಕ ರಿಯಲ್‌ ಎಸ್ಟೇಟ್‌ ಸಲಹಾ ಸಂಸ್ಥೆ ಕಶ್‌’ಮನ್‌ ಆ್ಯಂಡ್  ವೇಕ್‌ಫೀಲ್ಡ್‌ ಪ್ರಸಕ್ತ ವರ್ಷದ ಜಾಗತಿಕ ಉತ್ಪಾದನ ಸವಾಲುಗಳ ಸೂಚ್ಯಂಕವನ್ನು ಆಧರಿಸಿ ಈ ಮಾಹಿತಿ ಯನ್ನು ಪ್ರಕಟಿಸಿದೆ. ಯುರೋಪ್‌, ಅಮೆರಿಕ, ಏಷ್ಯಾ ಪೆಸಿಫಿಕ್‌ನ 47 ರಾಷ್ಟ್ರಗಳ ಪರಿಸ್ಥಿತಿಯನ್ನು ಅವಲೋಕಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ಉತ್ಪಾದಕರ ಖರ್ಚು, ಸ್ಪರ್ಧಾತ್ಮಕತೆ, ಗುಣಮಟ್ಟಗಳನ್ನು ಪರಿಶೀಲಿಸಿ ವಿವಿಧ ದೇಶಗಳಿಗೆ ಸ್ಥಾನಗಳನ್ನು ನೀಡಲಾಗಿದೆ. ಕಳೆದ ವರ್ಷದ ಕಶ್‌ಮನ್‌ ಆ್ಯಂಡ್ ವೇಕ್‌ಫೀಲ್ಡ್‌ ಸೂಚ್ಯಂಕದಲ್ಲಿ ಅಮೆರಿಕ 2 ಹಾಗೂ ಭಾರತ 3ನೇ ಸ್ಥಾನದಲ್ಲಿ ಇತ್ತು. ಇದೀಗ ಕೋವಿಡ್ ಬಿಕ್ಕಟ್ಟಿನ ನಡುವೆಯೂ ಭಾರತ 2ನೇ ಸ್ಥಾನಕ್ಕೆ ಜಿಗಿದಿದೆ. ಎಂದಿನಂತೆ  ಚೀನಾ ನಂ.1ನೇ ಸ್ಥಾನದಲ್ಲಿ ಇದೆ. ಉತ್ಪಾದನೆಯನ್ನು ಪುನಾರಂಭ ಮಾಡುವ ಸಾಮರ್ಥ್ಯ, ಔದ್ಯಮಿಕ ವಾತಾವರಣ (ಪ್ರತಿಭಾವಂತರು, ಕಾರ್ಮಿಕರು, ಮಾರುಕಟ್ಟೆಯ ಲಭ್ಯತೆ), ನಿರ್ವಹಣ...
Latest News

ಕೊರೋನಾದ ಭಯದಲ್ಲಿ “ಕ್ಷಯ” ರೋಗದ ಲಕ್ಷಣ ಗಮನವಿರಲಿ !

ಕೊರೋನಾದ ಭಯದಲ್ಲಿರುವ ನಮಗೆ ಇತರೆ ರೋಗಗಳು ಬಾಧಿಸಿದರೂ ಗೊತ್ತಾಗುತ್ತಿಲ್ಲ. ಜತೆಗೆ ಆಸ್ಪತ್ರೆಗೆ ಹೋಗಲು ಬಹಳಷ್ಟು ಮಂದಿ ಭಯಪಡುತ್ತಿದ್ದಾರೆ. ಹೀಗಾಗಿಯೇ ಹೆಚ್ಚಿನ ಸಮಸ್ಯೆಗಳಿಗೆ ಜನ ಒಳಗಾಗುತ್ತಿದ್ದಾರೆ. ಕೆಲವೊಮ್ಮೆ ಕೆಮ್ಮು, ಜ್ವರ, ಕಫ ಕೇವಲ ಕೊರೋನಾದ ಲಕ್ಷಣಗಳು ಆಗಿರದೆ ಅದು ಕ್ಷಯ ರೋಗದ ಲಕ್ಷಣವಾಗಿದ್ದರೂ ಅಚ್ಚರಿಪಡಬೇಕಾಗಿಲ್ಲ. ಯಾರೇ ಆಗಲಿ ಮೇಲಿನ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರಿಗೆ ತೋರಿಸಿ ಪರೀಕ್ಷೆ ಮಾಡಿಸಿ ತಮಗೆ ಬಂದಿರುವ ಕಾಯಿಲೆ ಯಾವುದು ಎಂಬುದನ್ನು ಮೊದಲು ಅರಿತುಕೊಂಡು ಅದಕ್ಕೆ ಚಿಕಿತ್ಸೆ ಪಡೆಯಬೇಕಾಗುತ್ತದೆ. ಅದು ಬಿಟ್ಟು ತಾವೇ ಸ್ವಯಂ ಆಗಿ ಯಾವುದೋ ಮಾತ್ರೆಗಳನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಹಾಗೆನೋಡಿದರೆ ಕೊರೋನಾಗಿಂತಲೂ ಭೀಕರ ಎಂದು ಕ್ಷಯರೋಗವನ್ನು ಕರೆಯಲಾಗುತ್ತಿತ್ತು. ಶತಮಾನದಿಂದಲೂ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿ ಜನರನ್ನು ಕಾಡುತ್ತಲೇ ಬಂದಿದೆ. ಇದು ಆರಂಭವಾದಾಗ ಸರಿಯಾದ ಚಿಕಿತ್ಸೆಯಿಲ್ಲದೆ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದರು. ಆ ದಿನಗಳಲ್ಲಿ ಕ್ಷಯ ರೋಗ ಬಂತೆಂದರೆ ಆತ ಸಾವನ್ನಪ್ಪಿದ ಎಂದೇ ಭಾವಿಸಲಾಗುತ್ತಿತ್ತು....
Latest News

ನಾಡಹಬ್ಬ ದಸರಾ ಉತ್ಸವಕ್ಕೆ ಈ ಬಾರಿ ಹೆಚ್ಚುವರಿ 2 ಆನೆಗಳ ಆಯ್ಕೆ ಒಟ್ಟು 14 ಆನೆಗಳ ಆಯ್ಕೆ, ಅರಣ್ಯ ಇಲಾಖೆ.

ಮೈಸೂರು: ಕೋವಿಡ್ ಭೀತಿಯ ನಡುವೆ ಈ ಬಾರಿಯೂ ನಾಡಹಬ್ಬ ದಸರಾ ಉತ್ಸವಕ್ಕೆ ಸಿದ್ಧತೆ ಪ್ರಾರಂಭಿಸಲಾಗಿದೆ. ದಸರಾ ಉತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಅರಣ್ಯ ಇಲಾಖೆ ಈ ಬಾರಿ 14 ಆನೆಗಳನ್ನು ಆಯ್ಕೆ ಮಾಡಿದೆ. ದಸರಾ ಆಚರಣೆ ಸಂಬಂಧ ಹೈ ಪವರ್ ಕಮಿಟಿ ಸಭೆಗೂ ಮುನ್ನ ಡಿಸಿಎಫ್ ಕರಿಕಾಳ‌ನ್ ನೇತೃತ್ವದಲ್ಲಿ ಅರಣ್ಯಧಿಕಾರಿಗಳು 14 ಆನೆಗಳನ್ನ ಆಯ್ಕೆ ಮಾಡಿದ್ದಾರೆ. ಚಾಮರಾಜನಗರ ಮತ್ತು ಕೊಡುಗೆ ಜಿಲ್ಲೆಗಳ ವಿವಿಧ ಆನೆ ಶಿಬಿರಗಳಲ್ಲಿರುವ ಆನೆಗಳನ್ನು ದಸರಾ ಉತ್ಸವಕ್ಕೆ ಆಯ್ಕೆ ಮಾಡಲಾಗಿದೆ. ಆನೆಗಳ ಪಟ್ಟಿಯನ್ನು ಬೆಂಗಳೂರಿನ‌ ಮುಖ್ಯ ಅರಣ್ಯ ಕಚೇರಿಗೆ ಕಳುಹಿಸಲಾಗಿದೆ. ಕೇಂದ್ರ ಕಚೇರಿಯಲ್ಲಿ ಆನೆಗಳ ಪಟ್ಟಿಗೆ ಅಂಕಿತ  ಹಾಕಿದ ನಂತರ ಆನೆಗಳನ್ನು ಮೈಸೂರಿಗೆ ಕರೆ ತರಲು ಕ್ರಮ ವಹಿಸಲಾಗುತ್ತದೆ. ಆನೆಕಾಡು, ದುಬಾರೆ, ಮತ್ತಿಗೋಡು,ಬಂಡೀಪುರ ಆನೆ ಶಿಬಿರದಿಂದ ಆನೆಗಳ ಆಯ್ಕೆ ಮಾಡಲಾಗಿದೆ.  ಸದ್ಯ ವಿಕ್ರಮ್, ವಿಜಯಾ, ಅಭಿಮನ್ಯು, ಗೋಪಾಲಸ್ವಾಮಿ, ಭೀಮಾ, ಮಹೇಂದ್ರ, ಧನಂಜಯ, ಪ್ರಶಾಂತ್,...
Latest News

ಜೆಡಿಎಸ್ ಪಕ್ಷದಿಂದ ಹೊರಗುಳಿಯಲು ನಿರ್ಧರಿಸಿದ – ಜಿ.ಟಿ.ಡಿ

ಮೈಸೂರು: ಜೆಡಿಎಸ್ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದ ಶಾಸಕ  ಜಿ.ಟಿ ದೇವೇಗೌಡ ಮಂಗಳವಾರ ಜೆಡಿಎಸ್ ಪಕ್ಷದಿಂದ ಹೊರಗುಳಿಯುವ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಪ್ರಕಟಿಸಿದರು. ನನ್ನನ್ನು ಕ್ಷಮಿಸಿ ಅಪ್ಪಾಜಿ (ಎಚ್.ಡಿ. ದೇವೇಗೌಡ) ನಾನು ವಿಧಾಸನಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ. ನನಗೆ ಹಾಗೂ ನನ್ನ ಮಗನಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.  ನಿಮ್ಮ ಆಶೀರ್ವಾದ ಹೀಗೆ ಇರಲಿ. ನಾನು ಅವಧಿ ಪೂರ್ಣಗೊಳಿಸುವವರೆಗೆ ಜೆಡಿಎಸ್‌ನಲ್ಲಿ ಇರುತ್ತೇನೆ ಎಂದು ಹೇಳುವ ಮೂಲಕ ಜೆಡಿಎಸ್‌ಗೆ ಗುಡ್‌ಬೈ ಹೇಳುವ ಮಾತುಗಳನ್ನು ಆಡಿದರು. ನಾನು ಚಾಮುಂಡೇಶ್ವರಿ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಮಂಡ್ಯ ಜೆಡಿಎಸ್ ನಾಯಕರು ನನ್ನನ್ನು ಭೇಟಿ ಮಾಡಿ ಇತ್ತೀಚೆಗೆ ಮಾತುಕತೆ ನಡೆಸಿದರು....
Latest News

ರಾಗಿಣಿ, ಸಂಜನಾಗೆ ಎದುರಾಯಿತು ಸಂಕಷ್ಟ: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ದೃಢ

ಬೆಂಗಳೂರು: ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್​ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ನಟಿಯರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢವಾಗಿದೆ. ಸಂಜನಾ ಗಲ್ರಾನಿ, ರಾಗಿಣಿ ತಲೆ ಅವರ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ ಹೈದರಾಬಾದ್​’ನ ಪ್ರಯೋಗಾಲಯಕ್ಕೆ ಎಫ್.ಎಸ್.ಎಲ್. ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ಪರೀಕ್ಷಾ ಫಲಿತಾಂಶ ಸಿಸಿಬಿ ಪೊಲೀಸರ ಕೈಸೇರಿದೆ.  ಪರೀಕ್ಷಾ ವರದಿಯಲ್ಲಿ ನಟಿಯರಿಬ್ಬರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಸದ್ಯ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ರಾಗಿಣಿ, ಸಂಜನಾ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ....
Latest News

ಪ್ರಾಣಿಗಳನ್ನ ದತ್ತು ಪಡೆದ ಅಭಿಮಾನಿಗಳಿಗೆ ಖುದ್ದು ಡಿ ಬಾಸ್ ದರ್ಶನ್‌ರಿಂದಲೇ ಪ್ರಮಾಣ ಪತ್ರ ವಿತರಣೆ.

ಮೈಸೂರು- ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಟ್ಟ ಆ ಒಂದು ಕರೆಯ ಮೇರೆಗೆ ಕೋಟಿ ಕೋಟಿ ಆದಾಯ ರಾಜ್ಯದ ಮೃಗಾಲಯಕ್ಕೆ ಹರಿದು ಬಂದಿತ್ತು. ಈ ವೇಳೆ ಹಲವರು ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಿದ್ದರು. ಮಾತ್ರವಲ್ಲ ಇವರಿಗೆಲ್ಲ ನಟ ದರ್ಶನ ಅವರೇ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಅರ್ಪಿಸಿದ್ದರು. ಈ ಸಾಲಿನಲ್ಲಿ ದರ್ಶನ್ ಅವರ ಅಭಿಮಾನಿಗಳು ಸಹ ದೊಡ್ಡ ಮಟ್ಟದಲ್ಲಿ ಪ್ರಾಣಿಗಳನ್ನ ದತ್ತು ಸ್ವೀಕಾರ ಮಾಡಿದ್ದರು. ಅವರಿಗಾಗಿ ಇಂದು ಮೈಸೂರು ಮೃಗಾಲಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಖುದ್ದು ಅವರಿಗೆಲ್ಲ ಡಿ ಬಾಸ್ ದರ್ಶನ್ ಅವರೇ ಪ್ರಮಾಣ ಪತ್ರ ವಿತರಿಸಿದ್ದಾರೆ. ಹೌದು, ಮೃಗಾಲಯದಲ್ಲಿ ದರ್ಶನ್ ಅಭಿಮಾನಿಗಳಿಂದ ದತ್ತು ಸ್ವೀಕಾರ ಮಾಡಿದ ಕಾರಣ ಪ್ರಾಣಿ ದತ್ತು ಸ್ವೀಕರಿಸಿದ ದರ್ಶನ್ ಅಭಿಮಾನಿಗಳಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು. ಖುದ್ದು ಮೃಗಾಲಯಕ್ಕೆ ಆಗಮಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಮಾಣಪತ್ರ ವಿತರಿಸಿ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು....
Latest News

ಮೈಸೂರಿನಲ್ಲಿ ಚಿನ್ನಾಭರಣ ದರೋಡೆಗೆ ಯತ್ನ : ಚಿನ್ನದ ವ್ಯಾಪಾರಿ ಮೇಲೆ ಗುಂಡಿನ ದಾಳಿ..!

ಮೈಸೂರು: ನಗರದ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಚಿನ್ನಾಭರಣ ಮಳಿಗೆಯೊಂದರಲ್ಲಿ ದರೋಡೆಗೆ ಯತ್ನಿಸಿದ ಮೂವರು ದರೋಡೆಕೋರರು ಚಿನ್ನಾಭರಣ ವರ್ತಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಮಾಲೀಕ ಧರ್ಮೇಂದ್ರ ಎಂಬವರೇ ಗಾಯಗೊಂಡವರು. ವಿದ್ಯಾರಣ‍್ಯಪುರಂನ ಮುಖ್ಯ ರಸ್ತೆಯಲ್ಲಿರುವ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ದರೋಡೆಗೆ ಯತ್ನಿಸಿದರು. ದರೋಡೆಗೆ ಯತ್ನಿಸಿದ ಸಂದರ್ಭ ಮಾಲೀಕ ಧರ್ಮೇಂದ್ರ ತಡೆಯೊಡ್ಡಿದರು. ಈ ಸಂದರ್ಭ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ....
Latest News

ಸಾಧನೆಗೆ ತಾರತಮ್ಯವಿಲ್ಲ, ನಿಗದಿತ ತಯಾರಿ ಮುಖ್ಯ.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಸಿಇಟಿ ತರಬೇತಿ ಸಮಾರೋಪದಲ್ಲಿ ಸಿಸಿಎಫ್ ಟಿ. ಹೀರಾಲಾಲ್ ನುಡಿ ಸಾಧನೆ ಎನ್ನುವುದು ಸುಲಭವಾಗಿ ಬರುವುದಿಲ್ಲ. ಅದಕ್ಕೆ ನಗರ ಪ್ರದೇಶ, ಗ್ರಾಮೀಣ ಎನ್ನುವ ತಾರತಮ್ಯವಿಲ್ಲ. ಸತತವಾಗಿ ಅಧ್ಯಯನ ಮಾಡಿ ಗುರಿ ಸಾಧನೆಯಿಂದ ಹಿಂದೆ ಸರಿಯದವರು ಖಂಡಿತಾ ಯಶಸ್ವಿಯಾಗುತ್ತಾರೆ ಎಂದು ಮೈಸೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಟಿ.ಹೀರಾಲಾಲ್ ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಜ್ಞಾನೋದಯ ಪದವಿ ಪೂರ್ವ ಕಾಲೇಜಿನ (ಜ್ಞಾನ ಶಾರದಾ) ಶ್ರೀ ವಿದ್ಯಾತೀರ್ಥ ಇನ್ಸ್‌ಸ್ಟಿಟ್ಯೂಟ್ ಆಫ್ ಕಲ್ಚರ್ ಸಹಯೋಗದಲ್ಲಿ ದಿನಾಂಕ:23.08.2021ರಂದು ಆಯೋಜಿಸಿದ್ದ 26 ದಿನಗಳ ಪಿಯು-ಸಿಇಟಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶುಭ ಹಾರೈಸಿ ಅವರು ಮಾತನಾಡಿದರು. ಎಲ್ಲರಲ್ಲೂ ಜಾಣತನ ಇದ್ದೇ ಇರುತ್ತದೆ. ಇದರೊಟ್ಟಿಗೆ ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಅಧ್ಯಾಪಕನೋ, ಎಂಜಿನಿಯರೋ, ವೈದ್ಯನೋ ಅಥವಾ ಸಾರ್ವಜನಿಕ ಸೇವಕನೋ ಎನ್ನುವುದನ್ನು ನಿರ್ಧರಿಸಿಕೊಂಡು ತಯಾರಿ ಮಾಡಿಕೊಳ್ಳಿ....
1 10 11 12 13 14 24
Page 12 of 24
error: Content is protected !!