Latest News


Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305

Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Latest News

ಸಾಂಸ್ಕೃತಿಕ ನಗರಿಯಲ್ಲಿ ದರೋಡೆ, ಗುಂಡಿನ ಸುರಿಮಳೆ: ಓರ್ವ ಅಮಾಯಕ ಯುವಕ ಬಲಿ

ಸಾಂಸ್ಕೃತಿಕ ನಗರಿಯಲ್ಲಿ ಮಂಗಳವಾರ ಚಿನ್ನಾಭರಣ ದರೋಡೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅಮಾಯಕ ಯುವಕ ಬಲಿಯಾಗಿದ್ದಾರೆ. ಹಾಡಹಗಲೇ ನಡೆದ ಘಟನೆಯು ನಾಗರಿಕರನ್ನು ಬೆಚ್ಚಿಬೀಳಿಸಿದೆ. ಸಾಂಸ್ಕೃತಿಕ ನಗರಿಯಲ್ಲಿ ಇಂದು ಗುಂಡಿನ ಸುರಿಮಳೆಗೈದಿದೆ. ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಕೈಕಾಲು ಕಟ್ಟಿ ಚೆನ್ನಾಗಿ ಥಳಿಸಿ ಕದೀಮರು ದರೋಡೆ ಮಾಡಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ವಿದ್ಯಾರಣ್ಯಪುರಂ ಅಮೃತ ಗೋಲ್ಡ್ ಪ್ಯಾಲೇಸ್‌ನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಗುಂಡಿನ ದಾಳಿಗೆ ದಡದಹಳ್ಳಿ ನಿವಾಸಿ ಚಂದ್ರು (೨೩) ಮೃತರಾಗಿದ್ದಾರೆ. ಚಿನ್ನಾಭರಣ ಅಂಗಡಿ ಮಾಲೀಕ ಧರ್ಮೇಂದ್ರ ಗಾಯಗೊಂಡಿದ್ದಾರೆ. ವಿದ್ಯಾರಣ್ಯಪುರಂ ಮುಖ್ಯರಸ್ತೆಯಲ್ಲಿರುವ ಅಮೃತ ಚಿನ್ನಾಭರಣ ಮಳಿಗೆಗೆ ಸೋಮವಾರ ಸಂಜೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದ್ದ ನಾಲ್ವರು ದರೋಡೆಕೋರರು ಮಾಲೀಕ ಧರ್ಮೇಂದ್ರನ ಕೈಕಾಲು ಕಟ್ಟಿ ಚೆನ್ನಾಗಿ ಥಳಿಸಿ ದರೋಡೆ ಮಾಡಿದ್ದಾರೆ. ಬೆಳ್ಳಿ ಬಿಟ್ಟು ಚಿನ್ನದ ಆಭರಗಳನ್ನು ದೋಚಿದ್ದಾರೆ. ಚಿನ್ನಾಭರಣ ಅಂಗಡಿಯಿಂದ ಹೊರಬಂದು ದರೋಡೆಕೋರರು...
Latest News

ಮಕ್ಕಳಿಗೆ ಹಾಲು ನೀಡಿ ಬಸವಪಂಚಮಿ ಆಚರಣೆ

ಅಮೃತಕ್ಕೆ ಸಮಾನವಾದ ಹಾಲು ಹಾವಿನ ಆಹಾರವಲ್ಲ, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ನೀಡುವ ಮೂಲಕ ಮೌಢ್ಯತೆಯಿಂದ ಹೊರಬಂದು ಆರೋಗ್ಯಕರ ಸಮಾಜವನ್ನು ಕಟ್ಟುವ ಹಬ್ಬ ನಾಗರ ಪಂಚಮಿಯಾಗಬೇಕೆಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಹೇಳಿದರು. ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಸವಫೌಂಡೇಶನ್ ಆಯೋಜಿಸಿದ್ದ ಬಸವಪಂಚಮಿ ಕಾರ್ಯಕ್ರಮದಲ್ಲಿ ಬಡಮಕ್ಕಳಿಗೆ ಹಾಲು ಹಾಗೂ ಹಣ್ಣನ್ನು ವಿತರಿಸಿ ಅವರು ಮಾತನಾಡಿದರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ೧೨ನೇ ಶತಮಾನದಲ್ಲೇ ಭದ್ರ ಬುನಾದಿ ಹಾಕಿದ ವಿಶ್ವಗುರು ಬಸವಣ್ಣನವರ ಲಿಂಗೈಕ್ಯಸಂಸ್ಮರಣೆಯ ದಿನವಾದ ಇಂದು ಸಂಪ್ರದಾಯವಾದಿಗಳು ಹುತ್ತಕ್ಕೆ ಹಾಲರೆದು ಸಂಭ್ರಮಿಸುವ ಪರಿಪಾಠವನ್ನು ಹಾಕಿಕೊಟ್ಟಿರುವುದು ವಿಷಾದನೀಯ. ‘ಕಲ್ಲನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ’ ಎಂಬ ವಚನದ ಮೂಲಕ ಹುತ್ತಕ್ಕೆ ಹಾಲೆರೆವ ಸಂಪ್ರದಾಯವನ್ನು ಬಸವಣ್ಣನವರು ಖಂಡಿಸಿದ್ದಾರೆ. ವಚನಗಳ ಅಧ್ಯಯನ ಮಾಡಿದರೆ ಸಮಾನತೆಯ ಸಮಾಜ ನಿರ್ಮಾಣವಾಗುತ್ತದೆ. ಜನರು ಮಕ್ಕಳನ್ನೇ ದೇವರೆಂದು ಭಾವಿಸಿ ಮಕ್ಕಳಿಗೆ ಹಾಲು ಕುಡಿಸುವ...
Latest News

ವಿವಿಧ ಯೋಜನೆಗಳಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2021-2022ನೇ ಸಾಲಿನಲ್ಲಿ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ (ಸ್ವಸಹಾಯ ಗುಂಪುಗಳಿಗೆ), ಐರಾವತ ಯೋಜನೆ ಮತ್ತು ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗಸ್ಟ್ 5ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ವಿವರ:-ಸ್ವಯಂ ಉದ್ಯೋಗ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ ರೂ.50,000 ಈ ಪೈಕಿ ಶೇ .50 ಸಾಲ ಮತ್ತು ಶೇ.50 ಸಹಾಯಧನ ನೀಡಲಾಗುವುದು. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಐ.ಎಸ್.ಬಿ):- ವಿವಿಧ ಸ್ವಯಂ ಉದ್ಯೋಗ ಘಟಕಗಳ ಉದ್ದೇಶಕ್ಕೆ ಹಾಗೂ ಐ.ಎಸ್.ಬಿ ಘಟಕಗಳ ಉದ್ದೇಶಕ್ಕೆ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.1.00 ಲಕ್ಷ ಸಹಾಯಧನ ಹಾಗೂ ರೂ.1.00ಲಕ್ಷ ನಿಗಮದಿಂದ ಸಾಲ...
kayakayogi_askmysuru

ಕಾಯಕಯೋಗಿ – ದೈನಂದಿನ ಸುದ್ದಿ – Aug 08 2021

ವಿಶ್ವಾಸ ಅನ್ನುವುದು ತಾತ್ಕಾಲಿಕವಾಗಬಾರದು. ಶ್ವಾಸವಿರುವವರೆಗೂ ಅದು ನಮ್ಮ ಜತೆ ಇರುವಂತೆ ನೋಡಿಕೊಂಡಾಗಲಷ್ಟೇ ಬದುಕು ಸಾರ್ಥಕ. ಇಡುವ ಪ್ರತಿ ಹೆಜ್ಜೆಯೂ ವಿಶ್ವಾಸದಿಂದ ಕೂಡಿರಲಿ ಹಸಿದವನಿಗೆ ಅನ್ನ - ವಿದ್ಯೆ...
Latest News

ನೂತನ ಮುಖ್ಯಮಂತ್ರಿಗಳಿಗೆ ಶುಭಾಶಯಗಳು

ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಶುಭಾಶಯಗಳು. ಹುಬ್ಬಳ್ಳಿ ಜಗದ್ಗುರು ಗಳು ಶ್ರೀ ಶ್ರೀ ಶ್ರೀ ಚಂದ್ರಶೇಖರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಅಕ್ಕಿ ಹೊಂಡ ಬೃಹನ್ ಹೊಸ ಮಠ ಹುಬ್ಬಳ್ಳಿ.  ...
kayakayogi_askmysuru

ಕಾಯಕಯೋಗಿ – ದೈನಂದಿನ ಸುದ್ದಿ – July 27 2021

ವಿಶ್ವಾಸ ಅನ್ನುವುದು ತಾತ್ಕಾಲಿಕವಾಗಬಾರದು. ಶ್ವಾಸವಿರುವವರೆಗೂ ಅದು ನಮ್ಮ ಜತೆ ಇರುವಂತೆ ನೋಡಿಕೊಂಡಾಗಲಷ್ಟೇ ಬದುಕು ಸಾರ್ಥಕ. ಇಡುವ ಪ್ರತಿ ಹೆಜ್ಜೆಯೂ ವಿಶ್ವಾಸದಿಂದ ಕೂಡಿರಲಿ ಹಸಿದವನಿಗೆ ಅನ್ನ - ವಿದ್ಯೆ...
Latest News

ಪೂಜ್ಯ ಶ್ರೀ ಬಸವಾನಂದ ಸ್ವಾಮೀಜಿಯವರಿಗೆ ಗುರುವಂದನೆ

ಮಂಡ್ಯದ ಸಿದ್ದಗಂಗಾ ಶ್ರೀ ಉದ್ಯಾನವನದಲ್ಲಿ ನಿಸರ್ಗ ಚಿಕಿತ್ಸಕರು, ಪ್ರವಚನ ಪ್ರವೀಣರಾದ ಪೂಜ್ಯ ಶ್ರೀ ಬಸವಾನಂದಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಲಾಯಿತು. ಪೂಜ್ಯರು ಸಸಿನೆಟ್ಟು ಪ್ರವಚನ ನೀಡಿ ಆಶೀರ್ವದಿಸಿದರು....
kayakayogi_askmysuru

ಕಾಯಕಯೋಗಿ – ದೈನಂದಿನ ಸುದ್ದಿ – July 24 2021

ವಿಶ್ವಾಸ ಅನ್ನುವುದು ತಾತ್ಕಾಲಿಕವಾಗಬಾರದು. ಶ್ವಾಸವಿರುವವರೆಗೂ ಅದು ನಮ್ಮ ಜತೆ ಇರುವಂತೆ ನೋಡಿಕೊಂಡಾಗಲಷ್ಟೇ ಬದುಕು ಸಾರ್ಥಕ. ಇಡುವ ಪ್ರತಿ ಹೆಜ್ಜೆಯೂ ವಿಶ್ವಾಸದಿಂದ ಕೂಡಿರಲಿ ಹಸಿದವನಿಗೆ ಅನ್ನ - ವಿದ್ಯೆ...
kayakayogi_askmysuru

ಕಾಯಕಯೋಗಿ – ದೈನಂದಿನ ಸುದ್ದಿ – July 23 2021

ವಿಶ್ವಾಸ ಅನ್ನುವುದು ತಾತ್ಕಾಲಿಕವಾಗಬಾರದು. ಶ್ವಾಸವಿರುವವರೆಗೂ ಅದು ನಮ್ಮ ಜತೆ ಇರುವಂತೆ ನೋಡಿಕೊಂಡಾಗಲಷ್ಟೇ ಬದುಕು ಸಾರ್ಥಕ. ಇಡುವ ಪ್ರತಿ ಹೆಜ್ಜೆಯೂ ವಿಶ್ವಾಸದಿಂದ ಕೂಡಿರಲಿ ಹಸಿದವನಿಗೆ ಅನ್ನ - ವಿದ್ಯೆ...
1 11 12 13 14 15 24
Page 13 of 24
error: Content is protected !!