Vijayanagara


Warning: Trying to access array offset on value of type bool in /home/u672248591/domains/kadambakesari.com/public_html/wp-content/themes/bingo/includes/action.php on line 305
Vijayanagara

*ನೇಹಾ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಕೋಮು ಹತ್ಯೆ; ಯಾದಗಿರಿ ಜಿಲ್ಲೆಯಲ್ಲಿ ಮುಸ್ಲೀಂ ಯುವಕರಿಂದ ರೊಟ್ಟಿ ಕೇಳಲು ಹೋಗಿದ್ದ ಯುವಕನ ಹತ್ಯೆ*

ಯಾದಗಿರಿ-23: ಯಾದಗಿರಿಯಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಕೊಲೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ರೊಟ್ಟಿ ಕೇಳಲು ಹೋಗಿದ್ದ ಯುವಕನನ್ನು ಜಾತಿ ನಿಂದನೆ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಾಯಿ ದೂರು ನೀಡಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಯಾದಗಿರಿಯಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ನಗರದ ಶಹಾಪುರ ಪೇಟ್‌ ಬಡಾವಣೆಯಲ್ಲಿ ಘಟನೆ ನಡೆದಿದ್ದು, ದಲಿತ ಯುವಕ ರಾಕೇಶ್‌ (22) ಕೊಲೆಯಾದವ. ಫಯಾಜ್‌ ಹಾಗೂ ಸಂಗಡಿಗರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯಾದಗಿರಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮರೆಮಾಚಲು ಯತ್ನ : ಹಿಂದೂ ಯುವಕನ ಹತ್ಯೆ ಮರೆಮಾಚಲು ಪೊಲೀಸ್‌ ಇಲಾಖೆ ಯತ್ನ ನಡೆಸಿರುವ ಆರೋಪ ಕೇಳಿಬಂದಿದೆ. ಭಾನುವಾರ ತಡರಾತ್ರಿ ಕೊಲೆಯಾದ್ರೂ ಪೊಲೀಸರು ಕೇಸ್‌...
Vijayanagara

ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಿ- ಜೆ.ಎಂ. ಚನ್ನಬಸಯ್ಯ

ವಿಜಯನಗರ-ಏ18: ಚುನಾವಣೆಯಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ರಾಜಕಾರಣಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಭಾರತ ಕಮ್ಯೂನಿಷ್ಟ ಪಕ್ಷ (ಮಾಕ್ರ್ಸ್ ವಾದಿ) ಪಕ್ಷದ ಜೆಎಂ....
Latest News

ಸಂಪಾದಕೀಯ ಅಂಕಣಕ್ಕೆ

ಅಪ್ಪ : ಕಷ್ಟಕ್ಕೂ ಅಂಜದೆ ಕುಟುಂಬದ ಕಣ್ಣ ರೆಪ್ಪೆಯಾಗಿರುವವನು...🙇🏿 ನಾನು ಕೋಪದಿಂದ ಮನೆ ಬಿಟ್ಟು ಬಂದೆ...😡 ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು ಬಂದಿರುವುದು ಕೂಡ...
error: Content is protected !!